September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya
error: Content is protected !!