23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya
error: Content is protected !!