22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!