24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯವರದಿ

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 149208 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಕಚೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಸಂಭ್ರಮಿಸಿದ್ದಾರೆ.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ
ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೊರಗಪ್ಪ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಪಟ್ಟಣ ಪಂಚಾಯತ್ ಸದಸ್ಯರಾದ ಲೋಕೇಶ್, ಶರತ್ ಕುಮಾರ್ ಶೆಟ್ಟಿ,. ಪ್ರಮುಖರಾದ ಗಿರೀಶ್ ಡೋಂಗ್ರೆ, ಆಶಾ ಸಲ್ದಾನ, ವಿಠಲ್ ಆಚಾರ್ಯ, ವಿಶ್ವ ಸಂತೆಕಟ್ಟೆ., ಅರವಿಂದ ಶೆಟ್ಟಿ., ಜಗನ್ನಾಥ್ , ಹರೀಶ್ ಗೇರುಕಟ್ಟೆ. ಅಮಿತಾ ಕುಶಾಲಪ್ಪಗೌಡ, ರಾಜೇಶ್ ಪ್ರಭು, ರಾಜೇಶ್ ಪೆರ್ಬುಂಡ, ವೇದಾವತಿ ನಾವೂರು, ಪೂರ್ಣಿಮಾ ಮುಂಡಾಜೆ, ತುಳಸಿ ಮುಂತಾದವರು ಉಪಸ್ಥಿರಿದ್ದರು.

Related posts

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
error: Content is protected !!