24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯವರದಿ

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 149208 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಕಚೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಸಂಭ್ರಮಿಸಿದ್ದಾರೆ.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ
ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೊರಗಪ್ಪ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಪಟ್ಟಣ ಪಂಚಾಯತ್ ಸದಸ್ಯರಾದ ಲೋಕೇಶ್, ಶರತ್ ಕುಮಾರ್ ಶೆಟ್ಟಿ,. ಪ್ರಮುಖರಾದ ಗಿರೀಶ್ ಡೋಂಗ್ರೆ, ಆಶಾ ಸಲ್ದಾನ, ವಿಠಲ್ ಆಚಾರ್ಯ, ವಿಶ್ವ ಸಂತೆಕಟ್ಟೆ., ಅರವಿಂದ ಶೆಟ್ಟಿ., ಜಗನ್ನಾಥ್ , ಹರೀಶ್ ಗೇರುಕಟ್ಟೆ. ಅಮಿತಾ ಕುಶಾಲಪ್ಪಗೌಡ, ರಾಜೇಶ್ ಪ್ರಭು, ರಾಜೇಶ್ ಪೆರ್ಬುಂಡ, ವೇದಾವತಿ ನಾವೂರು, ಪೂರ್ಣಿಮಾ ಮುಂಡಾಜೆ, ತುಳಸಿ ಮುಂತಾದವರು ಉಪಸ್ಥಿರಿದ್ದರು.

Related posts

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya
error: Content is protected !!