September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.


ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು ಮುಂದಿನ ಐದುವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ಅಧಿಕಾರಕ್ಕೆ ಬರಲಿದೆ.


ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ ಕ್ಯಾ. ಬ್ರಿಜೇಶ್ ಚೌಟ ಅವರು 1.49 ಲಕ್ಷ ಮತಗಳ ಅಂತರದಿಂದ ವಿಜಯಗಳಿಸಿರುವುದಕ್ಕೆ ಅಭಿನಂದನೆಗಳನ್ನು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
error: Content is protected !!