September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

ಶಿಶಿಲ : ಶಿವ ಸೇವಾ ಟ್ರಸ್ಟ್ ಶಿಶಿಲ ಇದರ ವತಿಯಿಂದ ಶಿಶಿಲ ಗ್ರಾಮದ ಕೊಳಕ್ಕೆಬೈಲು ಮತ್ತು ಹೇವಾಜೆ ಶಾಲೆಯ ಆಯ್ದ ಬಡಮಕ್ಕಳಿಗೆ ಬ್ಯಾಗ್, ಪೆನ್, ಪುಸ್ತಕ ಮತ್ತು ಕೆಲವು ಶೈಕ್ಷಣಿಕ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಧೀರಜ್, ಭುವನ್, ಕಾರ್ತಿಕ್, ಕಮಲಾಕ್ಷ, ಷಣ್ಮುಖ, ಚಂದ್ರಶೇಖರ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು.

Related posts

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!