25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

ಶಿಶಿಲ : ಶಿವ ಸೇವಾ ಟ್ರಸ್ಟ್ ಶಿಶಿಲ ಇದರ ವತಿಯಿಂದ ಶಿಶಿಲ ಗ್ರಾಮದ ಕೊಳಕ್ಕೆಬೈಲು ಮತ್ತು ಹೇವಾಜೆ ಶಾಲೆಯ ಆಯ್ದ ಬಡಮಕ್ಕಳಿಗೆ ಬ್ಯಾಗ್, ಪೆನ್, ಪುಸ್ತಕ ಮತ್ತು ಕೆಲವು ಶೈಕ್ಷಣಿಕ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಧೀರಜ್, ಭುವನ್, ಕಾರ್ತಿಕ್, ಕಮಲಾಕ್ಷ, ಷಣ್ಮುಖ, ಚಂದ್ರಶೇಖರ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು.

Related posts

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
error: Content is protected !!