ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

ಕಳೆಂಜ: ಇಲ್ಲಿಯ ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಜೂ.3ರಂದು ಜರುಗಿತು.

ಮೂಡಬಿದ್ರೆ ಮಠದ ಪರಮಪೂಜ್ಯ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಗಮಿಸಿ ಪ್ರವಚನ ನೀಡಿದರು. ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಗಣ್ಯರು, ಬಂಧು ಮಿತ್ರರು , ಗ್ರಾಮಸ್ಥರು, ಕಾರ್ಯಕ್ರಮಕ್ಕೆ ಆಗಮಿಸಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಆಚರಿಸಿದ ಪಿ.ಎನ್ ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಗಳಿಗೆ ಶುಭಕೋರಿದರು.

Related posts

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya
error: Content is protected !!