32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

ಬೆಳ್ತಂಗಡಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿಕೆ ಇವರನ್ನು
ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಜೂ 3ರಂದು ಚಿನ್ಮಯ್ ಇವರ ಮನೆಯಲ್ಲಿ ಸನ್ಮಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಾಲ್ಟರ್ ಸಿಖ್ವೇರಾ, ಕಾರ್ಯದರ್ಶಿ ಜಾನ್ ಆರ್ವಿನ್ ಡಿಸೋಜ, ರಾಷ್ಟ್ರೀಯ ಸೀನಿಯರ್ ಚೇಂಬರ್ ನ ಉಪಾಧ್ಯಕ್ಷ ಪ್ರಮೋದ್ ಆರ್ ನಾಯಕ್., ಸದಸ್ಯರಾದ ಸಂತೋಷ್ ಹೆಗ್ಡೆ, ಮಂಜುನಾಥ ರೈ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
error: Content is protected !!