April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

ಬೆಳ್ತಂಗಡಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿಕೆ ಇವರನ್ನು
ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಜೂ 3ರಂದು ಚಿನ್ಮಯ್ ಇವರ ಮನೆಯಲ್ಲಿ ಸನ್ಮಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಾಲ್ಟರ್ ಸಿಖ್ವೇರಾ, ಕಾರ್ಯದರ್ಶಿ ಜಾನ್ ಆರ್ವಿನ್ ಡಿಸೋಜ, ರಾಷ್ಟ್ರೀಯ ಸೀನಿಯರ್ ಚೇಂಬರ್ ನ ಉಪಾಧ್ಯಕ್ಷ ಪ್ರಮೋದ್ ಆರ್ ನಾಯಕ್., ಸದಸ್ಯರಾದ ಸಂತೋಷ್ ಹೆಗ್ಡೆ, ಮಂಜುನಾಥ ರೈ ಉಪಸ್ಥಿತರಿದ್ದರು.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya
error: Content is protected !!