25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಯುಧದ ಏಟು ತಗಲಿ ವ್ಯಕ್ತಿಯೋರ್ವ ಗಂಭೀರಗಾಯಗೊಂಡ ಘಟನೆ ಜೂ.೪ರಂದು ಸಂಜೆ ಸಂಭವಿಸಿದೆ.

ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿ, ಕಾರ್ಯರ್ತಡ್ಕದಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿರುವ ರಾಜೇಶ್ ಮಾರಾಕಾಯುಧದಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯರ್ತಡ್ಕ ಕಜೆ ನಿವಾಸಿ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!