July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಯುಧದ ಏಟು ತಗಲಿ ವ್ಯಕ್ತಿಯೋರ್ವ ಗಂಭೀರಗಾಯಗೊಂಡ ಘಟನೆ ಜೂ.೪ರಂದು ಸಂಜೆ ಸಂಭವಿಸಿದೆ.

ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿ, ಕಾರ್ಯರ್ತಡ್ಕದಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿರುವ ರಾಜೇಶ್ ಮಾರಾಕಾಯುಧದಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯರ್ತಡ್ಕ ಕಜೆ ನಿವಾಸಿ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
error: Content is protected !!