April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಐದನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 242383

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 191930

ಅಂತರ- 50453

ನೋಟಾ – 7,780

Related posts

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!