22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 505711

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 388721

ಅಂತರ- 1,16,990

ನೋಟಾ – 15383

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya
error: Content is protected !!