April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!