September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!