23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 147611 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಬ್ರಿಜೇಶ್ ಚೌಟ 755814 ಮತಗಳನ್ನು ಪಡೆದರೆ, ಪದ್ಮರಾಜ್ 608203 ಪಡೆದು 147611 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು,

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya
error: Content is protected !!