September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 103703

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 90199

ಅಂತರ- 13504

Related posts

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ಕಸ್ತೂರಿರಂಗನ್ ವರದಿ ಜಾರಿಗೆ ತೀವ್ರ ವಿರೋಧ: ರಕ್ಷಿತ್ ಶಿವರಾಂ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya
error: Content is protected !!