July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.


ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು ಮುಂದಿನ ಐದುವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ಅಧಿಕಾರಕ್ಕೆ ಬರಲಿದೆ.


ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ ಕ್ಯಾ. ಬ್ರಿಜೇಶ್ ಚೌಟ ಅವರು 1.49 ಲಕ್ಷ ಮತಗಳ ಅಂತರದಿಂದ ವಿಜಯಗಳಿಸಿರುವುದಕ್ಕೆ ಅಭಿನಂದನೆಗಳನ್ನು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!