25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

ಶಿಶಿಲ : ಶಿವ ಸೇವಾ ಟ್ರಸ್ಟ್ ಶಿಶಿಲ ಇದರ ವತಿಯಿಂದ ಶಿಶಿಲ ಗ್ರಾಮದ ಕೊಳಕ್ಕೆಬೈಲು ಮತ್ತು ಹೇವಾಜೆ ಶಾಲೆಯ ಆಯ್ದ ಬಡಮಕ್ಕಳಿಗೆ ಬ್ಯಾಗ್, ಪೆನ್, ಪುಸ್ತಕ ಮತ್ತು ಕೆಲವು ಶೈಕ್ಷಣಿಕ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಧೀರಜ್, ಭುವನ್, ಕಾರ್ತಿಕ್, ಕಮಲಾಕ್ಷ, ಷಣ್ಮುಖ, ಚಂದ್ರಶೇಖರ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!