23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಇಂದಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಅಡೀಲು, ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ, ಗ್ರಾ.ಪಂ. ಸದಸ್ಯೆ ಸುಮಿತ್ರ, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!