23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಇಂದಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಅಡೀಲು, ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ, ಗ್ರಾ.ಪಂ. ಸದಸ್ಯೆ ಸುಮಿತ್ರ, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya
error: Content is protected !!