September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya
error: Content is protected !!