25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಸಿದ್ದವನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳ ನಾಟಿ ಮತ್ತು ಶಾಲಾ ಕೈತೋಟ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆ ಒಕ್ಕೂಟದ ನೂತನ ಅಧ್ಯಕ್ಷ ದಿವಾಕರ ಪೂಜಾರಿ,
ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಜಯಂತಿ, ಯಂತ್ರಶ್ರೀ ಯೋಧರಾದ ರತ್ನಾಕರ ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ತಂಡದ ಸದಸ್ಯರು, ಶಾಲಾ ಮಕ್ಕಳು, ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಅನುಸೂಯ ಸಹಕಾರದೊಂದಿಗೆ ಶಾಲೆಯಲ್ಲಿ ಅಡಿಕೆಯ ಗಿಡನಾಟಿ ಹಾಗು ಶಾಲಾ ಕೈತೋಟ ರಚನೆಯನ್ನು ಮಾಡಲಾಯಿತು,


ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.

Related posts

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya
error: Content is protected !!