September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
error: Content is protected !!