25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

ಕಲ್ಮಂಜ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಲ್ಮಂಜ ಭಾಗ ಸಂಖ್ಯೆ 87 ರ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಹಾಗೂ ಸಿಹಿತಿಂಡಿ ಹಂಚಿ ಸಂಭ್ರಮಾಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದರು.

Related posts

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya
error: Content is protected !!