July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

ಕಲ್ಮಂಜ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಲ್ಮಂಜ ಭಾಗ ಸಂಖ್ಯೆ 87 ರ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಹಾಗೂ ಸಿಹಿತಿಂಡಿ ಹಂಚಿ ಸಂಭ್ರಮಾಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದರು.

Related posts

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya
error: Content is protected !!