March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
error: Content is protected !!