30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶ್ರೀಮತಿ ಶಬನಬಾನು ಸ್ವಾಗತಿಸಿ, ಸಹಶಿಕ್ಷಕಿ ರೀಟಾ ರೊಡ್ರಿಗಸ್ ವಂದಿಸಿ ಸಹಶಿಕ್ಷಕಿ ಪದ್ಮಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
error: Content is protected !!