25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶ್ರೀಮತಿ ಶಬನಬಾನು ಸ್ವಾಗತಿಸಿ, ಸಹಶಿಕ್ಷಕಿ ರೀಟಾ ರೊಡ್ರಿಗಸ್ ವಂದಿಸಿ ಸಹಶಿಕ್ಷಕಿ ಪದ್ಮಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya
error: Content is protected !!