ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
error: Content is protected !!