September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!