July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
error: Content is protected !!