September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು, ಪ್ರಮುಖರಾದ ರವಿ ಚಕ್ಕಿತ್ತಾಯ, ಪ್ರಸಾದ್ ಬಿ.ಎಸ್, ಮಂಜು ಮುಂಡತ್ತೋಡಿ, ಸಚಿನ್ ಹಾಗೂ ಉಜಿರೆ ಗ್ರಾ.ಪಂ ಸದಸ್ಯರು, ಬಿಜೆಪಿ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya
error: Content is protected !!