25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ರೆಖ್ಯಾ ಗ್ರಾಮದ ನಾಲಾಲು ರವೀಂದ್ರ(50ವ. )ರವರು ಮೃತಪಟ್ಟ ಘಟನೆ ಇಂದು (ಜೂ.5)ಸಂಜೆ ನಡೆದಿದೆ.

ಬೈಕ್ ಸವಾರ ರವೀಂದ್ರರವರು ರೆಖ್ಯಾದಿಂದ ಉದನೆ ಕಡೆ ಹೋಗುತ್ತಿದ್ದು ಕಾರು ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಬಂಧು ಬಳಗವನ್ನು ಅಗಲಿದ್ದಾರೆ

Related posts

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya
error: Content is protected !!