23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ರವರು ಅಭೂತಪೂರ್ವ ಗೆಲುವು ಸಾಧಿಸಿದ್ದು ಈ ಪ್ರಯುಕ್ತ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರು ಸಂಸದವರನ್ನು ಭೇಟಿ ಮಾಡಿ ಸನ್ಮಾನಿಸಿದರು.

Related posts

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
error: Content is protected !!