25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!