25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!