September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!