25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ಪೈ ಪರಿಸರದ ಕುರಿತು ಭಾಷಣ, ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಗಳು, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಇಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಅನುಜ್ಞ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!