September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ಪೈ ಪರಿಸರದ ಕುರಿತು ಭಾಷಣ, ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಗಳು, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಇಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಅನುಜ್ಞ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!