26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ಪೈ ಪರಿಸರದ ಕುರಿತು ಭಾಷಣ, ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಗಳು, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಇಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಅನುಜ್ಞ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!