September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

ಗುರುವಾಯನಕೆರೆ : ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಜ್ವಲ್ ಎಚ್.ಎಂ ಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ರೂ. 10 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್ ನ ಜೊತೆಗೆ ಗೌರವಾರ್ಪಣೆ ಸಲ್ಲಿಸಿದರು.

ಎಕ್ಸೆಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ಎಚ್.ಎಂ, ಹೆತ್ತವರಾದ ಮರಿಸ್ವಾಮಿ ಎಚ್.ಎಂ., ಸೌಮ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಎಂ, ಆಡಳಿತ ಮಂಡಳಿಯ ಸಹನಾ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ಶಾಂತಿರಾಜ್ ಜೈನ್, ಪ್ರಾಧ್ಯಾಪಕರಾದ ಶ್ರೀನಿಧಿ ರಾಜ್, ನಿಶಾ ಪೂಜಾರಿ, ವಿಲ್ಸನ್ ತಳ್ತೊಟ್ಟಿ, ಕೇಶವ್ ರಾವ್, ಡಾ.ಸತ್ಯನಾರಾಯಣ್ ಭಟ್, ಈಶ್ವರ್ ಶರ್ಮಾ, ಜೈಸ ಆಂಟನಿ, ಚಿಗುರು ಪ್ರಕಾಶ್, ಗ್ರಿಷಿನ್ ಡಿಸೋಜ, ಡಾ. ಆಸ್ಟಿನ್ ಡಿಸೋಜ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಾಸ್ ಮತ್ತಿತರ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!