27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya
error: Content is protected !!