25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!