25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!