September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!