April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್, ಯಶವಂತ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!