22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್, ಯಶವಂತ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!